ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ 519 (86%) ಅಂಕಗಳನ್ನು ಪಡೆಯುವ ಮೂಲಕ ಡಿಸ್ಟಿಂಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಅವರು ಮಳಲಿ ಅಬ್ದುಲ್ ಹಮೀದ್ ಹಾಗೂ ಖತೀಜಮ್ಮ ದಂಪತಿಗಳ ಪುತ್ರನಾಗಿರುತ್ತಾರೆ.
ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…
ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…
ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…
ರಾಂಚಿ: ಜಾರ್ಖಂಡ್ನ ಪೂರ್ವ ಸಿಂಗ್ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…
ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…
ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿಯಿರುವ ಸಿಮೆಂಟ್ ಕಂಪನಿಯಲ್ಲಿ ಲೋ ಬಿಪಿ ಕಾರಣದಿಂದ ಹೃದಯಾಘಾತಕ್ಕೊಳಗಾದ ಕಾರ್ಮಿಕನೊಬ್ಬ ಮೃತಪಟ್ಟಿರುವ…