ರಾಷ್ಟ್ರ

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂಧು ಅಧಿಕಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಗೆ ತೃಣಮೂಲ ಕಾಂಗ್ರೆಸ್ ಸದಸ್ಯರು ತೀವ್ರವಾಗಿ ವಿರೋಧಿಸಿದ್ದು, ಇದು ದ್ವೇಷಭಾಷಣ ಎಂದು ಜರಿದಿದ್ದಾರೆ. ಬಿಜೆಪಿ ಶಾಸಕಿ ತಪಸಿ ಮಂಡಲ್ ಬಂಡಾಯ ಎದ್ದ ನಂತರ ಸುವೇಂಧು ತಮ್ಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಕೆಲವು ಟಿಎಂಸಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಫೆಬ್ರವರಿ 17ನೇ ತಾರೀಖಿನಿಂದ ಬಜೆಟ್ ಅಧಿವೇಶನದ ಅಂತ್ಯದವರೆಗೂ ಸದನದಿಂದ ಅಮಾನತಾಗಿದ್ದ ಸುವೇಂಧು ಅಧಿಕಾರಿ, ಮಮತಾ ಬನರ್ಜಿ ಸರ್ಕಾರವನ್ನು ಮುಸ್ಲಿಮ್ ಓಲೈಕೆ ಸರ್ಕಾರ ಎಂದು ಟೀಕಿಸಿದ್ದರು ಮತ್ತು ಮಮತಾ ಬ್ಯಾನರ್ಜಿ ಅವರು ಟಿಎಂಸಿ ಪಕ್ಷ ಮುಸ್ಲಿಂ ಲೀಗ್ ನ ಎರಡನೇ ಅವತಾರದಂತೆ ಕಾರ್ಯನಿರ್ವಹಿಸುತ್ತಿದೆ ಆರೋಪಿಸಿದ್ದರು.

admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

1 year ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

1 year ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

2 years ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

2 years ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

2 years ago

ಕಲಬುರಗಿಯಲ್ಲಿ ಹೃದಯಾಘಾತದಿಂದ ಕಾರ್ಮಿಕನ ಮೃತ್ಯು. ಮೃತದೇಹ ರಸ್ತೆಯಲ್ಲಿ ಎಳೆದೊಯ್ದು ಅವಮಾನ

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿಯಿರುವ ಸಿಮೆಂಟ್ ಕಂಪನಿಯಲ್ಲಿ ಲೋ ಬಿಪಿ ಕಾರಣದಿಂದ ಹೃದಯಾಘಾತಕ್ಕೊಳಗಾದ ಕಾರ್ಮಿಕನೊಬ್ಬ ಮೃತಪಟ್ಟಿರುವ…

2 years ago