ರಾಜ್ಯ

ಶಸ್ತ್ರತ್ಯಾಗ ಪ್ಯಾಕೇಜ್: ಮುಖ್ಯವಾಹಿನಿಯತ್ತ ಮತ್ತೋರ್ವ ನಕ್ಸಲ್?

ಚಿಕ್ಕಮಗಳೂರು: ಜನವರಿ 8 ರಂದು, ಬೆಂಗಳೂರು ಮುಖ್ಯಮಂತ್ರಿ ಸಮುಖದಲ್ಲಿ ಆರು ಮಂದಿ ನಕ್ಸಲರು ಶರಣಾಗತಿಯಾದ ಬೆನ್ನಲ್ಲೇ ಮತ್ತೊಬ್ಬ ನಕ್ಸಲ್ ಶಸ್ತ್ರತ್ಯಾಗ ಮಾಡುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಶಾಂತಿಗಾಗಿ ನಾಗರಿಕ ವೇದಿಕೆಯ ಸದಸ್ಯರೊಂದಿಗೆ ನಕ್ಸಲ್ ರವೀಂದ್ರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಅವರು ಕೇರಳ ಅಥವಾ ತಮಿಳುನಾಡಿಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿತ್ತು ರವೀಂದ್ರ ಮುಖ್ಯವಾಹಿನಿಗೆ ಬಂದಲ್ಲಿ ರಾಜ್ಯದಲ್ಲಿ ಎರಡು ದಶಕಗಳ ನಕ್ಸಲ್ ಚಳವಳಿ ಅಂತ್ಯಗೊಳ್ಳುವ ಸಾಧ್ಯತೆ ಇದೆ.

AddThis Website Tools
admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

2 months ago
ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

2 months ago
ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದುಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

3 months ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

3 months ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

4 months ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

4 months ago